ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾ ಅಂಬೆಯ ಪೂಜಾ ಕೈಂಕರ್ಯದಿಂದ ಸಿಗುವ ದೈವಿಕ ಅನುಗ್ರಹ ಮತ್ತು ಆಧ್ಯಾತ್ಮಿಕ ಆನಂದದ ಬಗ್ಗೆ ಪ್ರಧಾನಮಂತ್ರಿ ಪ್ರಸ್ತಾಪ

प्रविष्टि तिथि: 23 MAR 2026 8:50AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವರಾತ್ರಿಯ ಆಧ್ಯಾತ್ಮಿಕ ಸಾರದ ಕುರಿತು ಇಂದು ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುತ್ತಾ, ಮಾತೆ ದೇವಿಯ ಆರಾಧನೆಯಿಂದ ಸಿಗುವ ಅಗಾಧ ಶಾಂತಿ ಮತ್ತು ಶಕ್ತಿಯ ಬಗ್ಗೆ ಒತ್ತಿ ಹೇಳಿದ್ದಾರೆ. ಶ್ರೀ ಮೋದಿ ಅವರು ದೇವಿಗೆ ಸಮರ್ಪಿತವಾದ ಭಕ್ತಿಗೀತೆಯನ್ನು ಸಹ ಹಂಚಿಕೊಂಡಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ:

"मां अम्बे की आराधना से भक्ति का अद्भुत आनंद प्राप्त होता है। इससे मन को असीम शांति और आत्मिक शक्ति मिलती है।"

 

*****


(रिलीज़ आईडी: 2243831) आगंतुक पटल : 72
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Bengali-TR , Assamese , Punjabi , Gujarati , Odia , Telugu , Malayalam