ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶುಭ ಶುಕ್ರವಾರದಂದು ಸಾಮರಸ್ಯ ಮತ್ತು ಸಹಾನುಭೂತಿಯ ಮೌಲ್ಯಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ

प्रविष्टि तिथि: 03 APR 2026 9:38AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶುಭ ಶುಕ್ರವಾರವು ಯೇಸುಕ್ರಿಸ್ತನ ತ್ಯಾಗವನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ.

ಈ ದಿನವು ಸಾಮರಸ್ಯ, ದಯೆ ಮತ್ತು ಕ್ಷಮೆಯ ಮೌಲ್ಯಗಳನ್ನು ಗಾಢಗೊಳಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಆಶಿಸಿದ್ದಾರೆ.

ಭ್ರಾತೃತ್ವ ಮತ್ತು ಭರವಸೆ ಎಲ್ಲರಿಗೂ ಮಾರ್ಗದರ್ಶನ ನೀಡಬೇಕು ಎಂದು ಅವರು ಹೇಳಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಶುಭ ಶುಕ್ರವಾರವು ಯೇಸುಕ್ರಿಸ್ತನ ತ್ಯಾಗವನ್ನು ನೆನಪಿಸುತ್ತದೆ. ಈ ದಿನವು ಸಾಮರಸ್ಯ, ದಯೆ ಮತ್ತು ಕ್ಷಮೆಯ ಮೌಲ್ಯಗಳನ್ನು ಮತ್ತಷ್ಟು ಗಾಢವಾಗಿಸಲಿ. ಸಹೋದರತ್ವ ಮತ್ತು ಭರವಸೆ ನಮ್ಮೆಲ್ಲರಿಗೂ ಮಾರ್ಗದರ್ಶನ ನೀಡಲಿ.’’

 

*****


(रिलीज़ आईडी: 2248759) आगंतुक पटल : 65
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam