ಪ್ರಧಾನ ಮಂತ್ರಿಯವರ ಕಛೇರಿ
ಶುಭ ಶುಕ್ರವಾರದಂದು ಸಾಮರಸ್ಯ ಮತ್ತು ಸಹಾನುಭೂತಿಯ ಮೌಲ್ಯಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
03 APR 2026 9:38AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶುಭ ಶುಕ್ರವಾರವು ಯೇಸುಕ್ರಿಸ್ತನ ತ್ಯಾಗವನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ.
ಈ ದಿನವು ಸಾಮರಸ್ಯ, ದಯೆ ಮತ್ತು ಕ್ಷಮೆಯ ಮೌಲ್ಯಗಳನ್ನು ಗಾಢಗೊಳಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಆಶಿಸಿದ್ದಾರೆ.
ಭ್ರಾತೃತ್ವ ಮತ್ತು ಭರವಸೆ ಎಲ್ಲರಿಗೂ ಮಾರ್ಗದರ್ಶನ ನೀಡಬೇಕು ಎಂದು ಅವರು ಹೇಳಿದರು.
ಶ್ರೀ ನರೇಂದ್ರ ಮೋದಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಶುಭ ಶುಕ್ರವಾರವು ಯೇಸುಕ್ರಿಸ್ತನ ತ್ಯಾಗವನ್ನು ನೆನಪಿಸುತ್ತದೆ. ಈ ದಿನವು ಸಾಮರಸ್ಯ, ದಯೆ ಮತ್ತು ಕ್ಷಮೆಯ ಮೌಲ್ಯಗಳನ್ನು ಮತ್ತಷ್ಟು ಗಾಢವಾಗಿಸಲಿ. ಸಹೋದರತ್ವ ಮತ್ತು ಭರವಸೆ ನಮ್ಮೆಲ್ಲರಿಗೂ ಮಾರ್ಗದರ್ಶನ ನೀಡಲಿ.’’
*****
(ಪ್ರಕಟಣೆ ಐ.ಡಿ.: 2248759)
ವಿಸಿಟರ್ ಕೌಂಟರ್ : 9