ಪ್ರಧಾನ ಮಂತ್ರಿಯವರ ಕಛೇರಿ
ಕೊಯಂಬತ್ತೂರಿನಲ್ಲಿ ಸಂಭವಿಸಿದ ಅಪಘಾತಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
17 APR 2026 9:22PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಘಟನೆಯಲ್ಲಿ ತಮ್ಮ ಕುಟುಂಬಸ್ಥರು ಮತ್ತು ಪ್ರೀತಿಪಾತ್ರದವರನ್ನು ಕಳೆದುಕೊಂಡವರಿಗಾಗಿ ಹೃದಯಪೂರ್ವಕ ಸಂತಾಪವನ್ನು ಪ್ರಧಾನಿ ಶ್ರೀ ಮೋದಿ ಸೂಚಿಸಿದ್ದಾರೆ. ಅಲ್ಲದೆ, ಅಪಘಾತದಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಅವರ ಕಚೇರಿಯು X ನಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ;
“ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತಿಳಿದು ದುಃಖವಾಗಿದೆ. ಈ ಅಪಘಾತದಲ್ಲಿ ತಮ್ಮವರನ್ನು ಕಳೆದುಕೊಂಡವರಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ. PM @narendramodi”
*****
(ಪ್ರಕಟಣೆ ಐ.ಡಿ.: 2253547)
ವಿಸಿಟರ್ ಕೌಂಟರ್ : 4