ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತ್ ದಿನದ ವಿಶೇಷ ಸಂದರ್ಭದಲ್ಲಿ ಗುಜರಾತ್ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
01 MAY 2026 9:14AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ದಿನದ ವಿಶೇಷ ಸಂದರ್ಭದಲ್ಲಿ ಗುಜರಾತ್ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:
"ಗುಜರಾತ್ ದಿನದ ವಿಶೇಷ ಸಂದರ್ಭದಲ್ಲಿ ಗುಜರಾತ್ ಜನತೆಗೆ ಹಾರ್ದಿಕ ಶುಭಾಶಯಗಳು. ಈ ದಿನವು ಗುಜರಾತ್ ನ ಶ್ರೀಮಂತ ಇತಿಹಾಸ, ರೋಮಾಂಚಕ ಸಂಸ್ಕೃತಿ ಮತ್ತು ಗಮನಾರ್ಹ ಚೈತನ್ಯದ ಆಚರಣೆಯಾಗಿದೆ. ಭಾರತದ ಪ್ರಗತಿಗೆ ರಾಜ್ಯವು ಅಸಾಧಾರಣ ಕೊಡುಗೆ ನೀಡಿದೆ. ಜನರ ಕ್ರಿಯಾತ್ಮಕ ಮತ್ತು ಉದ್ಯಮಶೀಲ ಸ್ವಭಾವವು ಗಮನಾರ್ಹವಾಗಿದೆ. ಮುಂಬರುವ ದಿನಗಳಲ್ಲಿ ಗುಜರಾತ್ ಪ್ರಗತಿಯ ಹೊಸ ಎತ್ತರಕ್ಕೆ ಏರಲಿ."
“ગુજરાત સ્થાપના દિવસ નિમિત્તે રાજ્યના તમામ નાગરિકોને હાર્દિક શુભેચ્છાઓ…!!
આ દિવસ એ ગુજરાતના સમૃદ્ધ ઇતિહાસ, જીવંત સંસ્કૃતિ અને અદમ્ય જિજ્ઞાસા-ઉમંગના ઉત્સવનું પ્રતિક છે. ગુજરાતની ધરતી પર વસતા લોકો તેમની ગતિશીલતા, મહેનત અને ઉદ્યોગસાહસિકતા માટે વિશ્વભરમાં ઓળખાતા રહ્યા છે. રાજ્યએ દેશના આર્થિક, સામાજિક અને સાંસ્કૃતિક વિકાસમાં નોંધપાત્ર યોગદાન આપ્યું છે.
આવનારા સમયમાં ગુજરાત પ્રગતિના નવા શિખરો સર કરે તેવી અંતઃકરણપૂર્વક અભ્યર્થના…!!"
*****
(ಪ್ರಕಟಣೆ ಐ.ಡಿ.: 2257322)
ವಿಸಿಟರ್ ಕೌಂಟರ್ : 5