ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನಿರಂತರ ಪ್ರಯತ್ನಗಳ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 18 MAY 2026 2:04PM by PIB Bengaluru

ಇಂದು ನಿರಂತರ ಪ್ರಯತ್ನಗಳ ಮೂಲಕ ಜ್ಞಾನ, ಸಂಪತ್ತು ಮತ್ತು ಧರ್ಮವನ್ನು ಕ್ರಮೇಣ ಹೇಗೆ ಸಾಧಿಸಬಹುದು ಎಂಬುದನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. 

ಪ್ರಧಾನಮಂತ್ರಿಯವರು ಸಂಸ್ಕೃತ ಶ್ಲೋಕವೊಂದನ್ನು ಹಂಚಿಕೊಂಡಿದ್ದಾರೆ-

“जलबिन्दुनिपातेन क्रमशः पूर्यते घटः।

सः हेतुः सर्वविद्यानां धर्मस्य च धनस्य च।।”

ಶ್ರೀ ಮೋದಿ ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“जलबिन्दुनिपातेन क्रमशः पूर्यते घटः।

सः हेतुः सर्वविद्यानां धर्मस्य च धनस्य च।।”

 

*****


(ಪ್ರಕಟಣೆ ಐ.ಡಿ.: 2262320) ವಿಸಿಟರ್ ಕೌಂಟರ್ : 2