ಪ್ರಧಾನ ಮಂತ್ರಿಯವರ ಕಛೇರಿ
ನಿರಂತರ ಪ್ರಯತ್ನಗಳ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
18 MAY 2026 2:04PM by PIB Bengaluru
ಇಂದು ನಿರಂತರ ಪ್ರಯತ್ನಗಳ ಮೂಲಕ ಜ್ಞಾನ, ಸಂಪತ್ತು ಮತ್ತು ಧರ್ಮವನ್ನು ಕ್ರಮೇಣ ಹೇಗೆ ಸಾಧಿಸಬಹುದು ಎಂಬುದನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಯವರು ಸಂಸ್ಕೃತ ಶ್ಲೋಕವೊಂದನ್ನು ಹಂಚಿಕೊಂಡಿದ್ದಾರೆ-
“जलबिन्दुनिपातेन क्रमशः पूर्यते घटः।
सः हेतुः सर्वविद्यानां धर्मस्य च धनस्य च।।”
ಶ್ರೀ ಮೋದಿ ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“जलबिन्दुनिपातेन क्रमशः पूर्यते घटः।
सः हेतुः सर्वविद्यानां धर्मस्य च धनस्य च।।”
*****
(ಪ್ರಕಟಣೆ ಐ.ಡಿ.: 2262320)
ವಿಸಿಟರ್ ಕೌಂಟರ್ : 2
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam