ಪ್ರಧಾನ ಮಂತ್ರಿಯವರ ಕಛೇರಿ
ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭ 2026 (ಹಂತ-1) ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
प्रविष्टि तिथि:
08 JUN 2026 11:11PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭ 2026 (ಹಂತ -1) ರಲ್ಲಿ ಭಾಗವಹಿಸಿದ್ದರು. ಅಲ್ಲಿ ನಮ್ಮ ಧೈರ್ಯಶಾಲಿ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಅವರ ಅಸಾಧಾರಣ ಧೈರ್ಯ, ಬದ್ಧತೆ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆಯ ಬಗ್ಗೆ ಪ್ರಧಾನಿ ಹೆಮ್ಮೆ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:
"ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭ 2026 (ಹಂತ -1) ರಲ್ಲಿ ಭಾಗವಹಿಸಿದ್ದೆ, ಅಲ್ಲಿ ನಮ್ಮ ಧೈರ್ಯಶಾಲಿ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಅವರ ಅಸಾಧಾರಣ ಧೈರ್ಯ, ಬದ್ಧತೆ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆಯ ಬಗ್ಗೆ ನಮಗೆ ಹೆಮ್ಮೆ ಇದೆ."
*****
(रिलीज़ आईडी: 2270746)
आगंतुक पटल : 9
इस विज्ञप्ति को इन भाषाओं में पढ़ें:
Malayalam
,
English
,
English
,
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu