ಪ್ರಧಾನ ಮಂತ್ರಿಯವರ ಕಛೇರಿ
ಮಾನವ ಜೀವನದ ಆಧಾರ ಕೃಷಿ ಮತ್ತು ಬೆಳೆಗಳು ಎಂಬುದನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೆಂಡಿರುವ ಪ್ರಧಾನಮಂತ್ರಿ
प्रविष्टि तिथि:
11 JUN 2026 10:10AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತದ ಒಂದು ಸುಭಾಷಿತವನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಕೃಷಿಯು ಕೇವಲ ಜೀವನೋಪಾಯದ ಸಾಧನವಲ್ಲ, ಸಮಾಜ ಮತ್ತು ರಾಷ್ಟ್ರದ ಪೋಷಣೆಯ ಮೂಲಭೂತ ಆಧಾರವಾಗಿದೆ ಎಂಬ ಸಂದೇಶವನ್ನು ಸಂಸ್ಕೃತ ಸುಭಾಷಿತ ಸಾರುತ್ತದೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"कृषि केवल जीविका का साधन नहीं, बल्कि समाज और राष्ट्र के पोषण का मूल आधार है। हमारे किसान भाई-बहनों का पसीना जब मिट्टी में मिलता है तो अन्न बनकर देशवासियों के जीवन को संबल देता है।
ते कृषिं च सस्यं च मनुष्या उप जीवन्ति।
कृष्टराधिरुपजीवनीयो भवति य एवं वेद॥
#12YearsOfKisanSamriddhi"
ಕೃಷಿ ಮತ್ತು ಬೆಳೆಗಳು ಮಾನವ ಜೀವನದ ಅಡಿಪಾಯ. ಈ ಸತ್ಯವನ್ನು ಅರ್ಥಮಾಡಿಕೊಂಡವನು ಕೃಷಿ ಕೆಲಸವನ್ನು ಸರಿಯಾಗಿ ನಿರ್ವಹಿಸುತ್ತಾನೆ ಮತ್ತು ಅದರ ಮೂಲಕ ಸಮಾಜವು ಸ್ಥಿರವಾಗಿರುತ್ತದೆ ಮತ್ತು ಪೋಷಿಸಲ್ಪಡುತ್ತದೆ.
*****
(रिलीज़ आईडी: 2272076)
आगंतुक पटल : 16
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam