ಪ್ರಧಾನ ಮಂತ್ರಿಯವರ ಕಛೇರಿ
ರೈತರ ಕಲ್ಯಾಣ ಮತ್ತು ಸಬಲೀಕರಣದ ಕುರಿತಾದ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
14 JUN 2026 8:06PM by PIB Bengaluru
ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಬರೆದಿರುವ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.
ರೈತರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಕಳೆದ 12 ವರ್ಷಗಳಲ್ಲಿ ಕೈಗೊಂಡ ಅಭೂತಪೂರ್ವ ಕಾರ್ಯಗಳ ಬಗ್ಗೆ ಈ ಲೇಖನ ವಿವರಿಸಿದೆ. ಅನ್ನದಾತರಿಗಾಗಿ ಕೈಗೊಂಡಿರುವ ವಿವಿಧ ಉಪಕ್ರಮಗಳು ಅವರ ಜೀವನದಲ್ಲಿ ಗಮನಾರ್ಹ ಸಕಾರಾತ್ಮಕ ಬದಲಾವಣೆಗಳನ್ನು ತಂದಿರುವ ಬಗ್ಗೆ ಮತ್ತು ಕೃಷಿ ಕ್ಷೇತ್ರದ ಪರಿವರ್ತನಾ ಪಯಣದ ಬಗ್ಗೆ ಲೇಖನ ಗಮನಸೆಳೆದಿದೆ.
ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
“पिछले 12 वर्षों में किसान भाई-बहनों के कल्याण और सशक्तिकरण की दिशा में अभूतपूर्व कार्य हुए हैं। अन्नदाताओं के लिए हमारी योजनाओं से उनके जीवन में काफी सकारात्मक बदलाव आया है। केंद्रीय मंत्री @ChouhanShivraj जी ने अपने आलेख में कृषि क्षेत्र की इस परिवर्तनकारी यात्रा के बारे में विस्तार से बताया है।”
*****
(रिलीज़ आईडी: 2272771)
आगंतुक पटल : 11
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam