ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗೌರವ ಮತ್ತು ಮೆಚ್ಚುಗೆಯ ಮೌಲ್ಯವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 17 JUN 2026 9:05AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರೀತಿಯ ಗೌರವ ಮತ್ತು ಸ್ವೀಕಾರ ವ್ಯಕ್ತಿಗೆ ಮೌಲ್ಯಯುತ, ಹೆಮ್ಮೆ ಮತ್ತು ತೃಪ್ತಿಯ ಭಾವನೆ ಮೂಡಿಸುತ್ತದೆ ಎಂದು ಹೇಳಿದ್ದಾರೆ. ಅಂತಹ ಮಾನ್ಯತೆಯು ಆತ್ಮವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ವ್ಯಕ್ತಿಯಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬುತ್ತದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ -

“त्वत्सम्भावितमात्मानं बहु मन्यामहे वयम्‌ ।

प्रायः प्रत्ययमाधत्ते स्वगुणेषूत्तमादरः।। ”

ಯಾವುದೇ ವ್ಯಕ್ತಿಯಿಂದ ಗೌರವದಿಂದ ಸ್ವೀಕರಿಸಲ್ಪಡುವುದು ನಮಗೆ ಹೆಮ್ಮೆ ಮತ್ತು ಆಶೀರ್ವಾದ ಎಂದು ಸುಭಾಷಿತಂ ಹೇಳುತ್ತದೆ. ಏಕೆಂದರೆ ಮಹಾಪುರುಷರು ನೀಡುವ ಗೌರವವು ವ್ಯಕ್ತಿಯಲ್ಲಿ ತನ್ನ ಗುಣಗಳ ಬಗ್ಗೆ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂಬುದು ನಿಜ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“स्नेहपूर्ण सम्मान और स्वीकार्यता व्यक्ति को गर्व और संतोष का अनुभव कराती है। इससे जहां आत्मविश्वास बढ़ता है, वहीं एक नई ऊर्जा और उत्साह का भी संचार होता है।

त्वत्सम्भावितमात्मानं बहु मन्यामहे वयम्‌ ।

प्रायः प्रत्ययमाधत्ते स्वगुणेषूत्तमादरः।।”

 

*****


(रिलीज़ आईडी: 2273904) आगंतुक पटल : 10
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Tamil , Telugu , Malayalam