ಪ್ರಧಾನ ಮಂತ್ರಿಯವರ ಕಛೇರಿ
'ಸತ್ಯ, ಸೇವೆ, ಅಧ್ಯಯನ ಮತ್ತು ಕಾರ್ಯದ ಸತ್ಪ್ರವೃತ್ತಿ' ಗುಣಗಳನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
18 JUN 2026 9:23AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸತ್ಯದ ಹಿಂದೆ ಸಂಪತ್ತು ಬರುತ್ತದೆ, ನಿಸ್ವಾರ್ಥ ಸೇವೆಯ ಹಿಂದೆ ಕೀರ್ತಿ ಬರುತ್ತದೆ, ನಿರಂತರ ಅಭ್ಯಾಸದ ಹಿಂದೆ ಜ್ಞಾನ ಬರುತ್ತದೆ ಮತ್ತು ಕಾರ್ಯದ ಹಿಂದೆ ವಿವೇಕ ಬರುತ್ತದೆ ಎಂದು ಹೇಳಿದ್ದಾರೆ. ಈ ಮೌಲ್ಯಗಳು ವ್ಯಕ್ತಿಯ ಸ್ವಭಾವ ರೂಪಿಸುವಲ್ಲಿ ಹಾಗೂ ಸಮೂಹದ ಪ್ರಗತಿಗೆ ಕೊಡುಗೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಹಂಚಿಕೊಂಡಿರುವ ಸಂಸ್ಕೃತ ಸುಭಾಷಿತ-
“सत्यानुसारिणी लक्ष्मीः कीर्तिस्त्यागानुसारिणी।
अभ्याससारिणी विद्या बुद्धिः कर्मानुसारिणी।।”
ಪ್ರಧಾನಮಂತ್ರಿ ತಮ್ಮ ಎಕ್ಸ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ;
*****
(रिलीज़ आईडी: 2274527)
आगंतुक पटल : 7
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam