ಪ್ರಧಾನ ಮಂತ್ರಿಯವರ ಕಛೇರಿ
ಜ್ಞಾನ, ಬುದ್ಧಿವಂತಿಕೆ ಮತ್ತು ದೂರದೃಷ್ಟಿಯ ಮಹತ್ವವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
19 JUN 2026 8:15AM by PIB Bengaluru
ಜ್ಞಾನ, ಬುದ್ಧಿವಂತಿಕೆ ಮತ್ತು ದೂರದೃಷ್ಟಿಯಂತಹ ಸದ್ಗುಣಗಳು ಜೀವನದಲ್ಲಿ ಯಶಸ್ಸಿನ ಅಡಿಪಾಯ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಗುಣಗಳಿಂದ ಶ್ರೀಮಂತರಾಗಿರುವ ವ್ಯಕ್ತಿಯು ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಸಹ ಜಯಿಸಲು ಮತ್ತು ವಿಜಯಶಾಲಿಯಾಗಿ ಹೊರಹೊಮ್ಮಲು ಸಮರ್ಥನಾಗಿರುತ್ತಾನೆ ಎಂದು ಅವರು ಹೇಳಿದರು.
ಪ್ರಧಾನಮಂತ್ರಿ ಅವರು ಸಂಸ್ಕೃತ ಸುಭಾಷಿತಂವನ್ನು ಹಂಚಿಕೊಂಡಿದ್ದಾರೆ –
“शास्त्रे प्रतिष्ठा सहजश्च बोधः प्रागल्भ्यमभ्यस्तगुणा च वाणी ।
कालानुरोधः प्रतिभानवत्त्वमेते गुणाः कामदुघाः क्रियासु ॥”
ವಿಷಯದ ಬಗ್ಗೆ ನೈಜ ಜ್ಞಾನ, ಸ್ವಾಭಾವಿಕ ವಿವೇಚನೆ, ನಿರ್ಭೀತ ಆತ್ಮವಿಶ್ವಾಸ, ಅಭ್ಯಾಸದ ಮೂಲಕ ಪರಿಷ್ಕರಿಸಲಾದ ಶಕ್ತಿಯುತ ಮಾತು, ಸಮಯದ ಬೇಡಿಕೆಗಳನ್ನು ಗುರುತಿಸುವ ದೂರದೃಷ್ಟಿ ಮತ್ತು ಸದಾ ಹೊಸ ಬುದ್ಧಿವಂತಿಕೆ, ಈ ಆರು ಗುಣಗಳು ಮನುಷ್ಯನ ಪ್ರತಿಯೊಂದು ಪ್ರಯತ್ನದಲ್ಲೂ 'ಕಾಮಧೇನು' ಎಂದು ಸಾಬೀತುಪಡಿಸುತ್ತವೆ, ಇದು ಪ್ರತಿಯೊಂದು ಗುರಿಯನ್ನು ಸಾಧಿಸಲು ಸಹಾಯ ಮಾಡುತ್ತದೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
“ज्ञान, विवेक और दूरदर्शिता जैसे सद्गुण जीवन में सफलता का प्रमुख आधार हैं। इनसे समृद्ध व्यक्ति कठिन से कठिन चुनौतियों में भी विजयी होता है।
शास्त्रे प्रतिष्ठा सहजश्च बोधः प्रागल्भ्यमभ्यस्तगुणा च वाणी ।
कालानुरोधः प्रतिभानवत्त्वमेते गुणाः कामदुघाः क्रियासु ॥”
*****
(रिलीज़ आईडी: 2275235)
आगंतुक पटल : 7
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam