ಪ್ರಧಾನ ಮಂತ್ರಿಯವರ ಕಛೇರಿ
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
21 JUN 2026 10:08PM by PIB Bengaluru
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ತಮ್ಮ ಸಂತಾಪವನ್ನು ತಿಳಿಸಿದ್ದಾರೆ.
ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಅವರು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯವು X ನಲ್ಲಿ ಹೀಗೆ ಪೋಸ್ಟ್ ಮಾಡಿದೆ;
“ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದಾಗಿ ಜೀವಹಾನಿಯಾದ ಬಗ್ಗೆ ಕೇಳಿ ತೀವ್ರ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi”
*****
(रिलीज़ आईडी: 2276982)
आगंतुक पटल : 6
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam