ಪ್ರಧಾನ ಮಂತ್ರಿಯವರ ಕಛೇರಿ
ದೇಶದ ಏಳಿಗೆಗೆ ಸಾಮೂಹಿಕ ಉತ್ಸಾಹ ಮತ್ತು ಕ್ರಿಯೆಗಳು ಕಾರಣ ಎಂಬುದನ್ನು ಒತ್ತಿಹೇಳುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
24 JUN 2026 3:34PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಮೂಹಿಕ ಸಮರ್ಪಣೆ ಮತ್ತು ಪ್ರಯತ್ನದಿಂದ ರಾಷ್ಟ್ರದ ಸಮೃದ್ಧಿಯು ಅಚಲವಾಗಿ ಉಳಿಯುತ್ತದೆ ಎಂಬುದನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. ಇದೇ ಮನೋಭಾವವು ಸಮಾಜಕ್ಕೆ ಹೊಸ ಚೈತನ್ಯವನ್ನು ತುಂಬಿ, ಅಭಿವೃದ್ಧಿಯ ಸಂಕಲ್ಪಗಳನ್ನು ಸಾಕಾರಗೊಳಿಸುವ ಮಾರ್ಗವನ್ನು ಸುಗಮಗೊಳಿಸುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಹಂಚಿಕೊಂಡಿರುವ ಸಂಸ್ಕೃತ ಸುಭಾಷಿತ ಹೀಗಿದೆ:
"यत्रोत्साहसमारम्भो यत्रालस्यविहीनता।
नयविक्रमसंयोगस्तत्र श्रीरचला ध्रुवम्॥"
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
"सामूहिक समर्पण और पुरुषार्थ से राष्ट्र की समृद्धि अक्षुण्ण रहती है। यही भावना समाज को नई ऊर्जा देती है और विकास के संकल्पों को सिद्धि तक पहुंचाने का मार्ग प्रशस्त करती है।
यत्रोत्साहसमारम्भो यत्रालस्यविहीनता।
नयविक्रमसंयोगस्तत्र श्रीरचला ध्रुवम्॥"
*****
(रिलीज़ आईडी: 2277725)
आगंतुक पटल : 5
इस विज्ञप्ति को इन भाषाओं में पढ़ें:
Tamil
,
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Telugu
,
Malayalam