ಪ್ರಧಾನ ಮಂತ್ರಿಯವರ ಕಛೇರಿ
ಏಕತೆ ಮತ್ತು ಪರಸ್ಪರ ಸಾಮರಸ್ಯಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
26 JUN 2026 12:33PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದು, ಪ್ರತಿಯೊಬ್ಬರೂ ಯಾವಾಗಲೂ ಏಕತೆ ಮತ್ತು ಪರಸ್ಪರ ಸಾಮರಸ್ಯದಿಂದ ಒಟ್ಟಾಗಿ ಕೆಲಸ ಮಾಡಬೇಕು ಎಂದು ಒತ್ತಿ ಹೇಳಿದರು.
ಪ್ರಧಾನಮಂತ್ರಿ ಅವರು ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ -
“सङ्गच्छध्वं संवदध्वं
सं वो मनांसि जानताम्।
देवा भागं यथा पूर्वे
सञ्जानाना उपासते॥
ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿಈ ರೀತಿ ಸಂದೇಶ ತಿಳಿಸಿದ್ದಾರೆ:
“सङ्गच्छध्वं संवदध्वं
सं वो मनांसि जानताम्।
देवा भागं यथा पूर्वे
सञ्जानाना उपासते॥
*****
(रिलीज़ आईडी: 2278257)
आगंतुक पटल : 13
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Gujarati
,
Odia
,
Tamil
,
Telugu