ಪ್ರಧಾನ ಮಂತ್ರಿಯವರ ಕಛೇರಿ
ರಾಜರ್ಷಿ ಛತ್ರಪತಿ ಶಾಹು ಜೀ ಮಹಾರಾಜ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
26 JUN 2026 12:46PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜರ್ಷಿ ಛತ್ರಪತಿ ಶಾಹು ಜೀ ಮಹಾರಾಜ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ‘ಅವರು ವಂಚಿತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಮಹಾನ್ ಕಾರ್ಯಗಳು ಮತ್ತು ಆದರ್ಶಗಳು ಮುಂದಿನ ಯುಗಗಳವರೆಗೆ ರಾಷ್ಟ್ರಕ್ಕೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ,’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ:
"राजर्षि छत्रपति शाहू जी महाराज की जयंती पर उन्हें आदरपूर्ण श्रद्धांजलि! वे सामाजिक न्याय और समानता के प्रबल समर्थक थे। उन्होंने वंचित, शोषित एवं पिछड़े वर्गों के उत्थान के लिए अपना जीवन समर्पित कर दिया। उनके महान कार्य और आदर्श युगों-युगों तक राष्ट्र का मार्गदर्शन करते रहेंगे।"
राजर्षी छत्रपती शाहू महाराज यांच्या जयंतीनिमित्त त्यांना विनम्र अभिवादन! सामाजिक न्याय आणि समतेचे ते खंदे पुरस्कर्ते होते. वंचित, शोषित आणि मागासवर्गीयांच्या उन्नतीसाठी त्यांनी आपले संपूर्ण जीवन समर्पित केले. त्यांचे महान कार्य आणि आदर्श युगानुयुगे राष्ट्राला प्रेरणा देत आणि मार्गदर्शन करत राहील.
*****
(रिलीज़ आईडी: 2278258)
आगंतुक पटल : 8
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Gujarati
,
Odia
,
Tamil
,
Telugu
,
Malayalam