ಪ್ರಧಾನ ಮಂತ್ರಿಯವರ ಕಛೇರಿ
ಪವಿತ್ರ ಶ್ರೀ ಅಮರನಾಥ ಯಾತ್ರೆಯ ಆರಂಭದ ಸಂದರ್ಭದಲ್ಲಿ ಸಂಸ್ಕೃತ ಸುಭಾಷಿತವನ್ನು ಹಂಚಿಕೊಳ್ಳುವ ಮೂಲಕ ಶಿವನ ಎಲ್ಲಾ ಭಕ್ತರಿಗೆ ಶುಭ ಕೋರಿದ ಪ್ರಧಾನಮಂತ್ರಿ
प्रविष्टि तिथि:
03 JUL 2026 3:56PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆರಂಭವಾಗಿರುವ ಪವಿತ್ರ ಶ್ರೀ ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ ಶಿವಭಕ್ತರೆಲ್ಲರಿಗೂ ಸಂಸ್ಕೃತ ಸುಭಾಷಿತದ ಮೂಲಕ ಶುಭಾಶಯ ಕೋರಿದ್ದಾರೆ.
“वाग्बुद्धिचित्तकरणैश्च तपोभिरुग्रैः
शक्यं समाकलयितुं न यदीयरूपम्।
तं भक्तिभावसुलभं शरणं नतानां
नित्यं भजाम्यऽमरनाथमहं दयालुम्॥"
ಈ ಸುಭಾಷಿತದ ಅರ್ಥ:
"ಮಾತು, ಬುದ್ಧಿ, ಮನಸ್ಸು, ಇಂದ್ರಿಯ ಅಥವಾ ಕಠಿಣ ತಪಸ್ಸಿನ ಮೂಲಕವೂ ಯಾರ ಸ್ವರೂಪವನ್ನು ಸಂಪೂರ್ಣವಾಗಿ ಅರಿಯಲು ಸಾಧ್ಯವಿಲ್ಲವೋ, ಭಕ್ತಿಯಿಂದ ಸುಲಭವಾಗಿ ಪ್ರಾಪ್ತರಾಗುವ, ಶರಣಾಗತರ ಆಶ್ರಯವಾಗಿರುವ ಕರುಣಾಮಯ ಭಗವಾನ್ ಅಮರನಾಥನನ್ನು ನಾನು ಪ್ರತಿದಿನ ಭಜಿಸುತ್ತೇನೆ."
ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ:
समस्त शिवभक्तों को पावन-पुनीत श्री अमरनाथ यात्रा के शुभारंभ की अनंत शुभकामनाएं! बाबा बर्फानी के दिव्य दर्शन की यह यात्रा आप सभी के जीवन में सुख-समृद्धि, सौभाग्य और उत्तम स्वास्थ्य लेकर आए।
जय बाबा बर्फानी!
वाग्बुद्धिचित्तकरणैश्च तपोभिरुग्रैः
शक्यं समाकलयितुं न यदीयरूपम्।
तं भक्तिभावसुलभं शरणं नतानां
नित्यं भजाम्यऽमरनाथमहं दयालुम्॥
*****
(रिलीज़ आईडी: 2281330)
आगंतुक पटल : 16
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam