ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನಿಸ್ವಾರ್ಥ ತ್ಯಾಗದ ಶಾಶ್ವತ ಪರಂಪರೆಯ ಕುರಿತ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 06 JUL 2026 12:41PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇತರರ ಕಲ್ಯಾಣಕ್ಕಾಗಿ ತ್ಯಾಗ ಮಾಡುವವರು ಅಮರತ್ವವನ್ನು ಪಡೆಯುತ್ತಾರೆ ಎಂಬುದನ್ನು ಪ್ರಮುಖವಾಗಿ ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

“जयन्ति ते सुकृतिनो रससिद्धाः कवीश्वराः।

नास्ति येषां यशःकाये जरामरणजं भयम्॥"

ಭಾರತದ ಏಕತೆ, ಸಮಗ್ರತೆ ಮತ್ತು ಸ್ವಾಭಿಮಾನಕ್ಕಾಗಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ತ್ಯಾಗವು ಪ್ರತಿಯೊಂದು ಪೀಳಿಗೆಗೂ ಸ್ಫೂರ್ತಿ ನೀಡುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ  ಹೀಗೆ ಹೇಳಿದ್ದಾರೆ.

भारतवर्ष की एकता, अखंडता और स्वाभिमान के लिए डॉ. श्यामा प्रसाद मुखर्जी का बलिदान हर पीढ़ी को प्रेरित करता रहेगा। 

जयन्ति ते सुकृतिनो रससिद्धाः कवीश्वराः।

नास्ति येषां यशःकाये जरामरणजं भयम्॥

 

*****


(रिलीज़ आईडी: 2281640) आगंतुक पटल : 9
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Bengali-TR , Manipuri , Punjabi , Gujarati , Odia , Tamil , Telugu , Malayalam