ಪ್ರಧಾನ ಮಂತ್ರಿಯವರ ಕಛೇರಿ
ಗ್ರಾಹಕರ ದೂರುಗಳ ಸಂಪೂರ್ಣ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವ ‘ಇ-ಜಾಗೃತಿ’ ಕುರಿತು ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
04 JUL 2026 2:03PM by PIB Bengaluru
ಗ್ರಾಹಕರ ದೂರುಗಳ ಸಂಪೂರ್ಣ ಪ್ರಕ್ರಿಯೆಗಳನ್ನು ಡಿಜಿಟಲೀಕರಣಗೊಳಿಸುವ ಮೂಲಕ ಹಲವು ಸವಾಲುಗಳಿಗೆ ಪರಿಹಾರ ಒದಗಿಸುತ್ತಿರುವ ‘ಇ-ಜಾಗೃತಿ’ ಕುರಿತು ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. "ಸಂಬಂಧಪಟ್ಟ ವಿವಿಧ ಪಾಲುದಾರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ಬಳಿಕ ಇ-ಜಾಗೃತಿ ವ್ಯವಸ್ಥೆಯನ್ನು ಮತ್ತಷ್ಟು ಪರಿಷ್ಕರಿಸಲಾಗಿದೆ. ಇದರೊಂದಿಗೆ ಗ್ರಾಹಕ ನ್ಯಾಯ ವ್ಯವಸ್ಥೆಯೂ ರಚನಾತ್ಮಕ ಡಿಜಿಟಲ್ ಸುಧಾರಣೆಗೆ ಒಳಗಾಗುತ್ತಿರುವ ಕ್ಷೇತ್ರಗಳಲ್ಲಿ ಒಂದಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ" ಎಂದು ಶ್ರೀ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ಈ ಲೇಖನದಲ್ಲಿ ಕೇಂದ್ರ ಸಚಿವರಾದ ಶ್ರೀ @JoshiPralhad ಅವರು, ಗ್ರಾಹಕರ ದೂರುಗಳ ಸಂಪೂರ್ಣ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವ ಮೂಲಕ ಇ-ಜಾಗೃತಿ ಹೇಗೆ ಅನೇಕ ಸವಾಲುಗಳನ್ನು ನಿವಾರಿಸುತ್ತದೆ ಎಂಬುದನ್ನು ವಿವರಿಸಿದ್ದಾರೆ.
ವಿವಿಧ ಪಾಲುದಾರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ಬಳಿಕ ಇ-ಜಾಗೃತಿ ವ್ಯವಸ್ಥೆಯನ್ನು ಮತ್ತಷ್ಟು ಪರಿಷ್ಕರಿಸಲಾಗಿದೆ. ಇದರೊಂದಿಗೆ ಗ್ರಾಹಕ ನ್ಯಾಯ ವ್ಯವಸ್ಥೆಯೂ ರಚನಾತ್ಮಕ ಡಿಜಿಟಲ್ ಸುಧಾರಣೆಗೆ ಒಳಗಾಗುತ್ತಿರುವ ಕ್ಷೇತ್ರಗಳಲ್ಲಿ ಒಂದಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.”
https://livemint.com/opinion/columns/ejagriti-reimagining-consumer-justice-for-a-digital-india-pralhad-joshi-11783001218221.html
*****
(रिलीज़ आईडी: 2281908)
आगंतुक पटल : 10
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam