ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪರಸ್ಪರ ಅವಲಂಬನೆಯ ಮಹತ್ವವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 14 JUL 2026 2:20PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ-

“प्रभया हि विना यद्वद् भानुरेष न विद्यते।

प्रभा च भानुना तेन सुतरां तदुपाश्रया॥”

ಸುಭಾಷಿತವು ಸೂರ್ಯನನ್ನು ಅದರ ಬೆಳಕಿಲ್ಲದೆ ಗ್ರಹಿಸಲು ಸಾಧ್ಯವಿಲ್ಲದಂತೆಯೇ, ಸೂರ್ಯನಿಲ್ಲದೆ ಬೆಳಕು ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ ಎಂದು ತಿಳಿಸುತ್ತದೆ. ಹಾಗಾಗಿ, ಸೂರ್ಯನ ಸಂಪೂರ್ಣ ಅಸ್ತಿತ್ವ ಮತ್ತು ಶಕ್ತಿ ಮತ್ತು ಅದರ ಬೆಳಕು ಪರಸ್ಪರ ಸಂಪೂರ್ಣವಾಗಿ ಅವಲಂಬಿತವಾಗಿರುತ್ತದೆ.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

प्रभया हि विना यद्वद् भानुरेष न विद्यते।

प्रभा च भानुना तेन सुतरां तदुपाश्रया॥

 

*****

 


(रिलीज़ आईडी: 2284431) आगंतुक पटल : 11
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Bengali-TR , Assamese , Punjabi , Gujarati , Tamil , Telugu , Malayalam