ಪ್ರಧಾನ ಮಂತ್ರಿಯವರ ಕಛೇರಿ
ಪರಸ್ಪರ ಅವಲಂಬನೆಯ ಮಹತ್ವವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
14 JUL 2026 2:20PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ-
“प्रभया हि विना यद्वद् भानुरेष न विद्यते।
प्रभा च भानुना तेन सुतरां तदुपाश्रया॥”
ಸುಭಾಷಿತವು ಸೂರ್ಯನನ್ನು ಅದರ ಬೆಳಕಿಲ್ಲದೆ ಗ್ರಹಿಸಲು ಸಾಧ್ಯವಿಲ್ಲದಂತೆಯೇ, ಸೂರ್ಯನಿಲ್ಲದೆ ಬೆಳಕು ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ ಎಂದು ತಿಳಿಸುತ್ತದೆ. ಹಾಗಾಗಿ, ಸೂರ್ಯನ ಸಂಪೂರ್ಣ ಅಸ್ತಿತ್ವ ಮತ್ತು ಶಕ್ತಿ ಮತ್ತು ಅದರ ಬೆಳಕು ಪರಸ್ಪರ ಸಂಪೂರ್ಣವಾಗಿ ಅವಲಂಬಿತವಾಗಿರುತ್ತದೆ.
ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;
प्रभया हि विना यद्वद् भानुरेष न विद्यते।
प्रभा च भानुना तेन सुतरां तदुपाश्रया॥
*****
(रिलीज़ आईडी: 2284431)
आगंतुक पटल : 11
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Tamil
,
Telugu
,
Malayalam