ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜ್ಞಾನ, ಕೌಶಲ್ಯ ಮತ್ತು ಆರೋಗ್ಯಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 15 JUL 2026 12:12PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದು, ಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ, ಹೊಸ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಮತ್ತು ಉತ್ತಮ ಆರೋಗ್ಯಕ್ಕೆ ಆದ್ಯತೆ ನೀಡುವ ಮೂಲಕ ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ರಾಷ್ಟ್ರದ ಯುವಕರು ಪ್ರಬಲ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಒತ್ತಿ ಹೇಳಿದರು. ಈ ಗುಣಗಳು ವ್ಯಕ್ತಿಗಳನ್ನು ಸಶಕ್ತಗೊಳಿಸುವುದಲ್ಲದೆ ರಾಷ್ಟ್ರ ನಿರ್ಮಾಣಕ್ಕೂ ಗಮನಾರ್ಹ ಕೊಡುಗೆ ನೀಡುತ್ತವೆ.

ಪ್ರಧಾನಮಂತ್ರಿ ಅವರು ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ-

“धन्यानामुत्तमं दाक्ष्यं धनानामुत्तमं श्रुतम्।

लाभानां श्रेय आरोग्यं सुखानां तुष्टिरुत्तमा।।”

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:

विद्या से विवेक, कौशल से विकास और उत्तम स्वास्थ्य से हर संकल्प को सिद्धि मिलती है। आज हमारे युवा इन्हीं गुणों को आत्मसात कर देश की पहचान को और सशक्त बना रहे हैं। 

धन्यानामुत्तमं दाक्ष्यं धनानामुत्तमं श्रुतम्।

लाभानां श्रेय आरोग्यं सुखानां तुष्टिरुत्तमा।।

 

*****


(रिलीज़ आईडी: 2284779) आगंतुक पटल : 6
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Bengali-TR , Punjabi , Gujarati , Tamil , Telugu , Malayalam