ಪ್ರಧಾನ ಮಂತ್ರಿಯವರ ಕಛೇರಿ
ಪ್ರತಿಯೊಂದು ಗುರಿ ಸಾಧನೆಗೆ ಸಮರ್ಪಣೆ ಮತ್ತು ದೃಢ ಸಂಕಲ್ಪದ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
ಭಾರತದ ಮೊದಲ ಹೈಡ್ರೋಜನ್ ರೈಲು ಸೇವೆ ಆರಂಭಗೊಂಡಿರುವುದಕ್ಕೆ ಸಂತಸ ವ್ಯಕ್ತಡಿಸಿದ ಪ್ರಧಾನಮಂತ್ರಿ
प्रविष्टि तिथि:
17 JUL 2026 2:33PM by PIB Bengaluru
ನಾವು ಯಾವುದೇ ಗುರಿಯನ್ನು ಸಾಧಿಸಲು ಸಮರ್ಪಣೆ ಮತ್ತು ದೃಢ ಪ್ರಯತ್ನದ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.
"प्रभूतं कार्यमल्पं वा यन्नरः कर्तुमिच्छति।
सर्वारम्भेण तत् कार्यं सिंहादेकं प्रचक्षते।।"
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮೊದಲ ಹೈಡ್ರೋಜನ್ ರೈಲು ಸೇವೆ ಆರಂಭವಾಗಿರುವುದು ದೇಶದ ಕನಸು ನನಸಾದ ಕ್ಷಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದು ಸ್ವಚ್ಛ, ಹಸಿರು ಹಾಗೂ ಭವಿಷ್ಯದಲ್ಲಿ ಉತ್ತಮ ಸಾರಿಗೆ ವ್ಯವಸ್ಥೆ ನಿರ್ಮಿಸುವ ಭಾರತದ ಪ್ರಯತ್ನಗಳಲ್ಲಿ ಮಹತ್ವದ ಮೈಲುಗಲ್ಲಾಗಿದೆ ಎಂದು ಅವರು ಹೇಳಿದರು.
ಪ್ರಧಾನಮಂತ್ರಿ ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
आज भारत को पहली हाइड्रोजन ट्रेन मिलने का सपना साकार होने जा रहा है। यह आत्मनिर्भर भारत और सतत विकास की दिशा में एक बहुत बड़ा दिन है। मैं इससे जुड़े सभी लोगों को बहुत बधाई देता हूं।
प्रभूतं कार्यमल्पं वा यन्नरः कर्तुमिच्छति।
सर्वारम्भेण तत् कार्यं सिंहादेकं प्रचक्षते।।
*****
(रिलीज़ आईडी: 2286466)
आगंतुक पटल : 6
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam