ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂತ ನಿರಂಜನ್ ದಾಸ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

प्रविष्टि तिथि: 17 JUL 2026 10:30PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲಂಧರ್‌ನಲ್ಲಿ ಸಂತ ನಿರಂಜನ್ ದಾಸ್  ಅವರನ್ನು ಭೇಟಿಯಾದರು.  ಸಂತ ನಿರಂಜನ್ ದಾಸ್ ಅವರು ಆಧ್ಯಾತ್ಮಿಕ ಜಾಗೃತಿ ಮತ್ತು ಸಮಾಜ ಕಲ್ಯಾಣ ಕ್ಷೇತ್ರದಲ್ಲಿ ನೀಡಿರುವ ಕೊಡುಗೆ ಅತ್ಯಂತ ಪ್ರೇರಣಾದಾಯಕವಾಗಿದೆ ಎಂದು ಶ್ರೀ ಮೋದಿ  ಹೇಳಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಜಲಂಧರ್‌ನಲ್ಲಿ ಸಂತ ನಿರಂಜನ್ ದಾಸ್  ಅವರನ್ನು ಭೇಟಿಯಾಗುವ ಸೌಭಾಗ್ಯ ನನಗೆ ದೊರೆಯಿತು. ಆಧ್ಯಾತ್ಮಿಕ ಜಾಗೃತಿ ಮತ್ತು ಸಮಾಜ ಕಲ್ಯಾಣಕ್ಕಾಗಿ ಅವರು ಸಲ್ಲಿಸಿರುವ ಸೇವೆ ನಿಜಕ್ಕೂ ಅತ್ಯಂತ ಪ್ರೇರಣಾದಾಯ ವಾಗಿದೆ.

 

*****


(रिलीज़ आईडी: 2286481) आगंतुक पटल : 5
इस विज्ञप्ति को इन भाषाओं में पढ़ें: English , हिन्दी , Manipuri , Assamese , Punjabi , Gujarati , Tamil , Telugu , Malayalam