ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರು ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡು, ನಿರಂತರ ಅಭ್ಯಾಸದ ಮೂಲಕ ಬೆಳವಣಿಗೆಯನ್ನು ಸಾಧಿಸಲು ಏಕಾಗ್ರತೆ ಮತ್ತು ದೃಢಸಂಕಲ್ಪದ ಮಹತ್ವವನ್ನು ಒತ್ತಿ ಹೇಳಿದ್ದಾರೆ
प्रविष्टि तिथि:
21 JUL 2026 8:00AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡು, ಏಕಾಗ್ರತೆ, ದೃಢಸಂಕಲ್ಪ ಮತ್ತು ಇಚ್ಛಾಶಕ್ತಿಯನ್ನು ಬಲಪಡಿಸಲು ನಿಯಮಿತ ಅಭ್ಯಾಸ ಮತ್ತು ನಿಸ್ವಾರ್ಥ ಪ್ರಯತ್ನದ ಮಹತ್ವವನ್ನು ಒತ್ತಿ ಹೇಳಿದರು.
ಪ್ರಧಾನಮಂತ್ರಿ ಅವರು Xನಲ್ಲಿ;
"एकाग्रताथ सङ्कल्पः स्नायुवद् वर्द्धनक्षमौ।
नित्याभ्यासप्रयोगाभ्यामधिकाधिकमृध्यतः॥"
“ಗಮನ ಮತ್ತು ಇಚ್ಛಾಶಕ್ತಿಯು ನಮ್ಮ ನರಮಂಡಲದಂತೆಯೇ ಕಾರ್ಯನಿರ್ವಹಿಸುತ್ತವೆ. ಅವುಗಳನ್ನು ನಿಯಮಿತ ಅಭ್ಯಾಸ ಮತ್ತು ಸರಿಯಾದ ಪ್ರಯತ್ನಗಳ ಮೂಲಕ ಅಭಿವೃದ್ಧಿಪಡಿಸಿ ಬಲಪಡಿಸಬಹುದು. ಕಾಲಾನಂತರದಲ್ಲಿ, ಎರಡೂ ಬಲಗೊಂಡು ಹೆಚ್ಚು ಪರಿಣಾಮಕಾರಿಯಾಗುತ್ತವೆ.”
*****
(रिलीज़ आईडी: 2286980)
आगंतुक पटल : 10
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam