ಪ್ರಧಾನ ಮಂತ್ರಿಯವರ ಕಛೇರಿ
ಆದರ್ಶ ಹಾಗೂ ನಿಜವಾದ ಶ್ರೇಷ್ಠ ವ್ಯಕ್ತಿಯ ಗುಣಗಳನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
22 JUL 2026 7:42AM by PIB Bengaluru
ವೈಯಕ್ತಿಕ, ಸಾಮಾಜಿಕ ಹಾಗೂ ರಾಷ್ಟ್ರೀಯ ಕರ್ತವ್ಯಗಳನ್ನು ನಿಭಾಯಿಸುವಲ್ಲಿ ಆದರ್ಶ ಮತ್ತು ನಿಜವಾದ ಶ್ರೇಷ್ಠ ವ್ಯಕ್ತಿಯ ಗುಣಗಳನ್ನು ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ;
"परकार्येषु युक्तात्मा स्वकार्ये क्षिप्रसाधनम्।
सुहृत्कार्येषु निर्वृत्ती राजकार्येषु विक्रमः ।। "
'ಇತರರ ಕೆಲಸವನ್ನು ಪೂರ್ಣ ಸಮರ್ಪಣಾಭಾವದಿಂದ ಮಾಡುವ, ತನ್ನ ವೈಯಕ್ತಿಕ ಕರ್ತವ್ಯಗಳನ್ನು ತ್ವರಿತವಾಗಿ ಹಾಗೂ ಸಮರ್ಥವಾಗಿ ಪೂರ್ಣಗೊಳಿಸುವ, ಸ್ನೇಹಿತರ ಕೆಲಸವನ್ನು ನಿಸ್ವಾರ್ಥವಾಗಿ ನಿರ್ವಹಿಸುವ ಮತ್ತು ರಾಷ್ಟ್ರದ ಕರ್ತವ್ಯಗಳನ್ನು ನೆರವೇರಿಸುವಲ್ಲಿ ಪರಾಕ್ರಮ ಹಾಗೂ ಧೈರ್ಯ ಪ್ರದರ್ಶಿಸುವ ವ್ಯಕ್ತಿಯೇ ನಿಜವಾದ ಅರ್ಥದಲ್ಲಿ ಶ್ರೇಷ್ಠ ವ್ಯಕ್ತಿಯಾಗಿರುತ್ತಾನೆ.
*****
(रिलीज़ आईडी: 2288209)
आगंतुक पटल : 9
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam