ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ಯುವಜನರ ಪ್ರಯತ್ನ ಮತ್ತು ಸಮರ್ಪಣೆಯನ್ನು ಶ್ಲಾಘಿಸಿ, ಸಂಸ್ಕೃತ ಸುಭಾಷಿತ ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
04 AUG 2026 11:25AM by PIB Bengaluru
ಭಾರತದ ಯುವಜನರ ಪ್ರಯತ್ನ ಮತ್ತು ಸಮರ್ಪಣೆಯನ್ನು ಶ್ಲಾಘಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:
"न हि ज्ञानेन सदृशं पवित्रमिह विद्यते ।
तत्स्वयं योगसंसिद्ध: कालेनात्मनि विन्दति ॥"
ನಮ್ಮ ಪ್ರತಿಭಾಶೀಲರು ನಿರಂತರ ಪ್ರಯತ್ನ ಮತ್ತು ಬದ್ಧತೆಯ ಮೂಲಕ ಉತ್ತಮರಾಗುತ್ತಿದ್ದಾರೆ ಹಾಗೂ ಈ ಗುಣಲಕ್ಷಣಗಳನ್ನು ಹೊಂದುತ್ತಾ ನಮ್ಮ ಯುವಜನರು ಭಾರತಕ್ಕೆ ಕೀರ್ತಿ ತರುತ್ತಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
निरंतर प्रयास और साधना से हमारी प्रतिभा और निखरती है। आज हमारे युवा इन्हीं गुणों को आत्मसात कर दुनियाभर में देश का नाम रोशन कर रहे हैं।
न हि ज्ञानेन सदृशं पवित्रमिह विद्यते ।
तत्स्वयं योगसंसिद्ध: कालेनात्मनि विन्दति ॥
*****
(रिलीज़ आईडी: 2294172)
आगंतुक पटल : 24
इस विज्ञप्ति को इन भाषाओं में पढ़ें:
English
,
Urdu
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Tamil
,
Telugu
,
Malayalam