ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಿಹಾರದ ಲಖಿಸರೈನಲ್ಲಿ ಘಟಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

प्रविष्टि तिथि: 17 AUG 2026 12:08PM by PIB Bengaluru

ಬಿಹಾರದ ಲಖಿಸರೈನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ದುಃಖದ ಈ ಘಳಿಗೆಯಲ್ಲಿ ಮೃತರ ಕುಟುಂಬಗಳೊಂದಿಗೆ ತಮ್ಮ ಆಲೋಚನೆಗಳು ಇರುತ್ತವೆ ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಕ್ರಿಯವಾಗಿ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದರು.

ಎಕ್ಸ್‌ ತಾಣದಲ್ಲಿ ಎಂದು ಪ್ರಧಾನಮಂತ್ರಿಯವರು ಈ ರೀತಿ ಬರೆದಿದ್ದಾರೆ:

"ಬಿಹಾರದ ಲಖಿಸರೈನಲ್ಲಿ ಘಟಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ಈ ದುಃಖದ ಘಳಿಗೆಯಲ್ಲಿ ಮೃತರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಪೀಡಿತರಿಗೆ ಸಹಾಯ ಮಾಡುತ್ತಿದೆ."

 

*****


(रिलीज़ आईडी: 2300339) आगंतुक पटल : 12
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Tamil , Telugu , Malayalam