ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಿಹಾರದ ಲಖಿಸರೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

प्रविष्टि तिथि: 17 AUG 2026 3:11PM by PIB Bengaluru

ಬಿಹಾರದ ಲಖಿಸರೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಸಂದೇಶ ಹಂಚಿಕೊಂಡಿದೆ:

"ಬಿಹಾರದ ಲಖಿಸರೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ @narendramodi ಅವರು ಘೋಷಿಸಿದ್ದಾರೆ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು.

 

*****

 


(रिलीज़ आईडी: 2300441) आगंतुक पटल : 9
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Assamese , Punjabi , Tamil , Telugu , Malayalam