ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ಬ್ರಿಕ್ಸ್ ಅಧ್ಯಕ್ಷತೆ ಮತ್ತು ಸುಸ್ಥಿರ ಅಭಿವೃದ್ಧಿಯ ಕುರಿತ ಲೇಖನವನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ
प्रविष्टि तिथि:
20 AUG 2026 9:39PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸಚಿವರದಾ ಶ್ರೀ ಭೂಪೇಂದರ್ ಯಾದವ್ ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ.
ಭಾರತದ ಬ್ರಿಕ್ಸ್ ಅಧ್ಯಕ್ಷತೆಯು ಜನ-ಕೇಂದ್ರಿತ ಹವಾಮಾನ ಕ್ರಮದ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೇಗೆ ಮುನ್ನಡೆಸುತ್ತದೆ ಎಂಬುದನ್ನು ಲೇಖನವು ಉಲ್ಲೇಖಿಸುತ್ತದೆ. ಸುಸ್ಥಿರ ಜೀವನಶೈಲಿ, ಅರಣ್ಯೀಕರಣ, ವೃತ್ತಾಕಾರದ ಆರ್ಥಿಕತೆ ಮತ್ತು ಸಮುದಾಯ-ಆಧಾರಿತ ಹೊಂದಾಣಿಕೆಯ ಮೇಲೆ ಗಮನ ಹರಿಸುವುದನ್ನು ಇದು ಗಮನಿಸುತ್ತದೆ. ಈ ವಿಧಾನವನ್ನು ಬಲಪಡಿಸುವ ಮೂಲಕ ಹೊರಸೂಸುವಿಕೆಯ ತೀವ್ರತೆಯನ್ನು ಕಡಿಮೆ ಮಾಡುವಲ್ಲಿ ಮತ್ತು ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವನ್ನು ವಿಸ್ತರಿಸುವಲ್ಲಿ ಭಾರತದ ಪ್ರಗತಿಯನ್ನು ಇದು ಉಲ್ಲೇಖಿಸುತ್ತದೆ.
ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರ ಕಾರ್ಯಾಲಯ ಈ ರೀತಿ ಸಂದೇಶ ಪ್ರಕಟ ಮಾಡಿದೆ;
“ಭಾರತದ ಬ್ರಿಕ್ಸ್ ಅಧ್ಯಕ್ಷತೆಯು ಜನ-ಕೇಂದ್ರಿತ ಹವಾಮಾನ ಕ್ರಮದ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೇಗೆ ಮುನ್ನಡೆಸುತ್ತದೆ ಎಂಬುದನ್ನು ಕೇಂದ್ರ ಸಚಿವ ಶ್ರೀ @byadavbjp ಅವರ ಲೇಖನವು ಉಲ್ಲೇಖಿಸುತ್ತದೆ.
ಸುಸ್ಥಿರ ಜೀವನಶೈಲಿ, ಅರಣ್ಯೀಕರಣ, ವೃತ್ತಾಕಾರದ ಆರ್ಥಿಕತೆ ಮತ್ತು ಸಮುದಾಯ-ಆಧಾರಿತ ಹೊಂದಾಣಿಕೆಯಂತಹ ಕ್ರಮಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದೆ. ಹೊರಸೂಸುವಿಕೆಯ ತೀವ್ರತೆಯನ್ನು ಕಡಿಮೆ ಮಾಡುವಲ್ಲಿ ಮತ್ತು ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವನ್ನು ವಿಸ್ತರಿಸುವಲ್ಲಿ ಭಾರತದ ಪ್ರಗತಿಯು ಈ ವಿಧಾನವನ್ನು ಬಲಪಡಿಸುತ್ತದೆ ಎಂದು ಸಚಿವರು ಲೇಖನದಲ್ಲಿ ಹೇಳಿದ್ದಾರೆ.”
******
(रिलीज़ आईडी: 2301928)
आगंतुक पटल : 3