ಪ್ರಧಾನ ಮಂತ್ರಿಯವರ ಕಛೇರಿ
ರಕ್ಷಣಾತ್ಮಕ ಬಾಂಧವ್ಯವನ್ನು ಒತ್ತಿಹೇಳುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 AUG 2026 12:08PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಕ್ಷಾ (ರಕ್ಷಣಾತ್ಮಕ ಬಂಧ/ದಾರ)ದ ಶುಭ ಶಕ್ತಿ ಮತ್ತು ಆಶೀರ್ವಾದಗಳನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:
"एष प्रभावो रक्षायाः कथितस्ते युधिष्ठिर।
जयदः सुखदश्चैव पुत्रारोग्यधनप्रदः॥"
ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ :
एष प्रभावो रक्षायाः कथितस्ते युधिष्ठिर।
जयदः सुखदश्चैव पुत्रारोग्यधनप्रदः॥
*****
(ಪ್ರಕಟಣೆ ಐ.ಡಿ.: 2304122)
ವಿಸಿಟರ್ ಕೌಂಟರ್ : 17
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam