ಪ್ರಧಾನ ಮಂತ್ರಿಯವರ ಕಛೇರಿ
ಭಯಮುಕ್ತಿ ಹಾಗೂ ಜೀವ ರಕ್ಷಣೆಯ ಗುಣಗಳನ್ನು ಎತ್ತಿಹಿಡಿಯುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
02 SEP 2026 8:50AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜನರ ಭಯವನ್ನು ನಿವಾರಿಸುವ ಮತ್ತು ಜೀವವನ್ನು ಉಳಿಸುವ ಶ್ರೇಷ್ಠ ಗುಣಗಳನ್ನು ಎತ್ತಿಹಿಡಿಯುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಬರೆದುಕೊಂಡಿದ್ದಾರೆ;
"अभयस्यैव यो दाता तस्यैव सुमहत्फलम् ।
न हि प्राणसमं दानं त्रिषु लोकेषु विद्यते ॥"
ಯಾರು ಜನರ ಭಯವನ್ನು ನಿವಾರಿಸುತ್ತಾರೋ ಅವರು ಅತ್ಯಂತ ಹೆಚ್ಚಿನ ಆಶೀರ್ವಾದವನ್ನು ಪಡೆಯುತ್ತಾರೆ, ಮತ್ತು ಮೂರೂ ಲೋಕಗಳಲ್ಲಿ ಜೀವವನ್ನು ಉಳಿಸುವುದಕ್ಕಿಂತ ದೊಡ್ಡ ಕೊಡುಗೆ (ದಾನ) ಬೇರೊಂದಿಲ್ಲ.
*****
(ಪ್ರಕಟಣೆ ಐ.ಡಿ.: 2305890)
ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Gujarati
,
Tamil
,
Telugu
,
Malayalam