ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನುವಾಖಾಯಿ ಹಬ್ಬದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 15 SEP 2026 4:01PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನುವಾಖಾಯಿ ಹಬ್ಬದ ಶುಭ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ. ನುವಾಖಾಯಿ ನಮ್ಮ ರೈತರು, ಸುಗ್ಗಿ ಮತ್ತು ಒಗ್ಗಟ್ಟಿನ ಮನೋಭಾವವನ್ನು ಆಚರಿಸುವ ಹಬ್ಬವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಈ ವಿಶೇಷ ಸಂದರ್ಭವು ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟಿನ ಮನೋಭಾವವನ್ನು ಮತ್ತಷ್ಟು ಬಲಪಡಿಸಲಿ ಎಂದು ಪ್ರಧಾನಮಂತ್ರಿ ಆಶಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

ನುವಾಖಾಯಿ ಜುಹಾರ್!

ನಮ್ಮ ರೈತರು, ಸುಗ್ಗಿ ಮತ್ತು ಒಗ್ಗಟ್ಟಿನ ಮನೋಭಾವದ ಸಂಕೇತವಾಗಿ ಆಚರಿಸುವ ನುವಾಖಾಯಿ ಹಬ್ಬದ ಶುಭಾಶಯಗಳು.

ಈ ವಿಶೇಷ ಸಂದರ್ಭವು ಸಾಮರಸ್ಯದ ಬಂಧಗಳನ್ನು ಬಲಪಡಿಸಲಿ ಮತ್ತು ನಮ್ಮ ಸಮಾಜದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ.

ନୂଆଁଖାଇ ଜୁହାର୍‌ !

ଆମ କୃଷକ, ଫସଲ ଏବଂ ଏକତାର ପର୍ବ ନୂଆଁଖାଇର ଅନେକ ଅନେକ ଶୁଭକାମନା ।

ଏହି ସ୍ୱତନ୍ତ୍ର ଅବସର ଆମ ସମାଜରେ ସଦ୍ଭାବନାର ବନ୍ଧନକୁ ସୁଦୃଢ଼ କରୁ ଏବଂ ଖୁସି ଓ ସମୃଦ୍ଧି ନେଇ ଆସୁ ।

 

*****

 

 


(ಪ್ರಕಟಣೆ ಐ.ಡಿ.: 2310550) ವಿಸಿಟರ್ ಕೌಂಟರ್ : 30
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Bengali-TR , Assamese , Punjabi , Gujarati , Odia , Telugu , Malayalam