ಪ್ರಧಾನ ಮಂತ್ರಿಯವರ ಕಛೇರಿ
ನುವಾಖಾಯಿ ಹಬ್ಬದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
15 SEP 2026 4:01PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನುವಾಖಾಯಿ ಹಬ್ಬದ ಶುಭ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ. ನುವಾಖಾಯಿ ನಮ್ಮ ರೈತರು, ಸುಗ್ಗಿ ಮತ್ತು ಒಗ್ಗಟ್ಟಿನ ಮನೋಭಾವವನ್ನು ಆಚರಿಸುವ ಹಬ್ಬವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಈ ವಿಶೇಷ ಸಂದರ್ಭವು ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟಿನ ಮನೋಭಾವವನ್ನು ಮತ್ತಷ್ಟು ಬಲಪಡಿಸಲಿ ಎಂದು ಪ್ರಧಾನಮಂತ್ರಿ ಆಶಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
ನುವಾಖಾಯಿ ಜುಹಾರ್!
ನಮ್ಮ ರೈತರು, ಸುಗ್ಗಿ ಮತ್ತು ಒಗ್ಗಟ್ಟಿನ ಮನೋಭಾವದ ಸಂಕೇತವಾಗಿ ಆಚರಿಸುವ ನುವಾಖಾಯಿ ಹಬ್ಬದ ಶುಭಾಶಯಗಳು.
ಈ ವಿಶೇಷ ಸಂದರ್ಭವು ಸಾಮರಸ್ಯದ ಬಂಧಗಳನ್ನು ಬಲಪಡಿಸಲಿ ಮತ್ತು ನಮ್ಮ ಸಮಾಜದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ.
ନୂଆଁଖାଇ ଜୁହାର୍ !
ଆମ କୃଷକ, ଫସଲ ଏବଂ ଏକତାର ପର୍ବ ନୂଆଁଖାଇର ଅନେକ ଅନେକ ଶୁଭକାମନା ।
ଏହି ସ୍ୱତନ୍ତ୍ର ଅବସର ଆମ ସମାଜରେ ସଦ୍ଭାବନାର ବନ୍ଧନକୁ ସୁଦୃଢ଼ କରୁ ଏବଂ ଖୁସି ଓ ସମୃଦ୍ଧି ନେଇ ଆସୁ ।
*****
(ಪ್ರಕಟಣೆ ಐ.ಡಿ.: 2310550)
ವಿಸಿಟರ್ ಕೌಂಟರ್ : 30
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Punjabi
,
Gujarati
,
Odia
,
Telugu
,
Malayalam